ಸದೇಶ್ ಕಾರ್ಮಾಡ್ ಮಡಿಕೇರಿ
ಯುನೆಸ್ಕೋದ ವಿಶ್ವ ಪಾರಂಪರಿಕ ತಾಣದ ಪಟ್ಟಿಗೆ ಕೊಡಗು ಜಿಲ್ಲೆಯ ಪಶ್ಚಿಮಘಟ್ಟ ತಾಣಗಳನ್ನು ಸೇರ್ಪಡೆಗೊಳಿಸ ಬೇಕೇ ಅಥವಾ ಬೇಡವೇ ಎಂಬುದು ಬಹು ಚರ್ಚೆಯ ವಿಚಾರ. ಇದು ವಿಶ್ವಮಟ್ಟದಲ್ಲಿ ಸುದ್ದಿಯಾಗಿದೆ.ಯೋಜನೆಯ ಕುರಿತು ಪರ-ವಿರೋಧದ ಮಾತುಗಳು ಕೇಳಿ ಬರುತ್ತಿವೆ.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಕ್ಯಾಂಪಸ್ನಲ್ಲಿಯೂ ಕೂಡ ಮಂಗಳವಾರ ಇದರದೇ ಕಲರವ.
ವಿದ್ಯಾರ್ಥಿಗಳು ಪತ್ರಿಕೆಯೊಂದಿಗೆ ಮುಕ್ತವಾಗಿ ಚರ್ಚಿಸಿದರು. ತಮ್ಮ ಅಭಿಪ್ರಾಯ ಮಂಡಿಸಲು ಸಾಕಷ್ಟು ವಿದ್ಯಾರ್ಥಿಗಳು ಉತ್ಸಾಹ ತೋರಿದರು.
ಯುನೆಸ್ಕೋದ ವಿಶ್ವ ಪಾರಂಪರಿಕ ತಾಣದ ಪಟ್ಟಿಗೆ ಕೊಡಗು ಜಿಲ್ಲೆಯ ಪಶ್ಚಿಮಘಟ್ಟ ತಾಣಗಳನ್ನು ಸೇರ್ಪಡೆಗೊಳಿಸ ಬೇಕೇ ಅಥವಾ ಬೇಡವೇ ಎಂಬುದು ಬಹು ಚರ್ಚೆಯ ವಿಚಾರ. ಇದು ವಿಶ್ವಮಟ್ಟದಲ್ಲಿ ಸುದ್ದಿಯಾಗಿದೆ.ಯೋಜನೆಯ ಕುರಿತು ಪರ-ವಿರೋಧದ ಮಾತುಗಳು ಕೇಳಿ ಬರುತ್ತಿವೆ.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಕ್ಯಾಂಪಸ್ನಲ್ಲಿಯೂ ಕೂಡ ಮಂಗಳವಾರ ಇದರದೇ ಕಲರವ.
ವಿದ್ಯಾರ್ಥಿಗಳು ಪತ್ರಿಕೆಯೊಂದಿಗೆ ಮುಕ್ತವಾಗಿ ಚರ್ಚಿಸಿದರು. ತಮ್ಮ ಅಭಿಪ್ರಾಯ ಮಂಡಿಸಲು ಸಾಕಷ್ಟು ವಿದ್ಯಾರ್ಥಿಗಳು ಉತ್ಸಾಹ ತೋರಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ